ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿ ಯಾರು ಜಯಶಾಲಿಯಾಗುತ್ತಾರೆ?
Click to Join Whatsapp Group Mangalore constituency: ಉಳ್ಳಾಲ ವಿಧಾನಸಭಾ ಕ್ಷೇತ್ರದಲ್ಲಿಯೂ ಸಹ ಈ ಬಾರಿ ಬದಲಾವಣೆಯ ಗಾಳಿ ಬೀಸುವ ಲಕ್ಷಣಗಳು ಕಾಣುತ್ತಿವೆ. ಪ್ರಸ್ತುತ ಉಳ್ಳಾಲ ಕ್ಷೇತ್ರದ ಸ್ಟ್ರಾಂಗ್ ಕ್ಯಾಂಡಿಡೇಟ್ ಆದ ಯು ಟಿ ಖಾದರ್ ಪರ ಮತ್ತು ವಿರೋಧದ ಚರ್ಚೆಗಳು ಕೇಳಿ ಬರುತ್ತಿವೆ. ಆದರೆ ಉಳ್ಳಾಲ ಕ್ಷೇತ್ರದಲ್ಲಿ 60 ಪ್ರತಿಶತ ಕಾಂಗ್ರೆಸ್ ಮತಗಳಿದ್ದು, ಬಿಜೆಪಿ ಅಭ್ಯರ್ಥಿಯಾದ ಸತೀಶ್ ಕುಂಪಲ ರಿಗೆ ಜಯಗಳಿಸುವುದು ಒಂದು ಸವಾಲೇ ಸರಿ. ಈ ಬಾರಿ ಕ್ಷೇತ್ರದ ಮತದಾರರು ಯಾರಿಗೆ ಮಣೆ … Read more