ನೆರವಿನ ಹಸ್ತ ಬೇಕಿದೆ: ಪಾರ್ಶ್ವ ವಾಯುವಿನಿಂದ ಹಾಸಿಗೆಯಲ್ಲಿ ಜೀವನ ಸವೆಸುತ್ತಿರುವ ಪುತ್ತೂರಿನ ಅಂಕತ್ತಡ್ಕದ ಮಂಜುನಾಥ್ ರವರ ಬಡ ಕುಟುಂಬಕ್ಕೆ ಬೇಕಿದೆ ಸಹೃದಯಿ ದಾನಿಗಳ ನೆರವಿನ ಹಸ್ತ.

ಜೀವನ ಅನ್ನೋ ಪಯಣದಲ್ಲಿ ಪ್ರತಿಯೋಬ್ಬರಿಗೂ ಒಂದಲ್ಲ ಒಂದು ಕಷ್ಟಗಳು ಬಂದೆ ಬರುತ್ತದೆ. ದೇವರು ಕಷ್ಟ ಕೊಡುವುದು ಮನುಷ್ಯನನ್ನು ಪರೀಕ್ಷೆ ಮಾಡುವುದಕ್ಕೋಸ್ಕರ ಎಂದು ಹಿರಿಯವರು ಹೇಳುತ್ತಿರುತ್ತಾರೆ. ಆದರೆ ಸಾಗುವ ದಾರಿಯಲ್ಲಿ ಮುಳ್ಳು ಸಿಕ್ಕರೆ ಹೇಗೋ ಸರಿಸಿಕೊಂಡು ಅಥವಾ ಒಮ್ಮೆ ಸಹಿಸಿಕೊಂಡು ಮುಂದೆ ಸಾಗಬಹುದು. ಆದರೆ ಸಾಗುವ ದಾರಿಯೇ ಮುಳ್ಳಿನದ್ದಾಗಿದ್ದರೆ… ಎಷ್ಟು ದೂರ ಸಾಗಬಹುದು …

Read more

Kakada Jasmine: ಕಾಕಡ ಮಲ್ಲಿಗೆ ಬೆಳೆದು ಯಶಸ್ವಿ ಕಂಡ ಅಂಕೋಲಾದ ಕೃಷಿಕ । ಲಾಕ್‌ಡೌನ್‌ ಅವಧಿಯಲ್ಲಿ ಬದುಕು ಅರಳಿಸಿದ ಕಾಕಡ ಮಲ್ಲಿಗೆ

Ankola: ಬದುಕುವ ಛಲ ಇದ್ದರೆ, ಸಾಧಿಸುವ ಹಠ ಇದ್ದರೆ, ಅದೇನೇ ಕಷ್ಟ ಎದುರಾದರು ಗೆಲ್ಲಬಲ್ಲೆ ಎಂಬುದಕ್ಕೆ ನೇರ ಉದಾಹರಣೆ ಅಂಕೋಲಾ ತಾಲೂಕಿನ ಹಟ್ಟಿಕೇರಿ ಗ್ರಾಮದ ಮಂಜುನಾಥ್ ನಾಯ್ಕ ಇವರು. ಲಾಕ್ ಡೌನ್ ಸಮಯದಲ್ಲಿ ಎಲ್ಲರೂ ಕೈಕಟ್ಟಿ ಕುಳಿತಿರಬೇಕಾದರೆ ಮಂಜುನಾಥ್ ರವರು ಮಾತ್ರ ತನ್ನ ಕೃಷಿ ಭೂಮಿಯಲ್ಲಿ ಕಾಕಡ ಮಲ್ಲಿಗೆ(Kakada …

Read more

ಕಿಸಾನ್ ಸಮ್ಮಾನ್ ನಿಧಿ ಯೋಜನೆಯ ಇ-ಕೆವೈಸಿ ಮೊಬೈಲಿನಲ್ಲಿಯೇ ಮಾಡಿಕೊಳ್ಳಿ