ಜೀವ ಕೊಟ್ಟ ಹೆತ್ತಬ್ಬೆಯ ಜೀವ ಉಳಿಸಿ ಋಣವಾ ತೀರಿಸಿದಳಾ ಮಗಳು?

Daughter saved mother life from cobra venom

ಜೀವ ಕೊಟ್ಟ ಹೆತ್ತಬ್ಬೆಯ ಜೀವ ಉಳಿಸಿ ಋಣವಾ ತೀರಿಸಿದಳಾ ಮಗಳು??   ಹೆಗಳೆತ್ತರಕ್ಕೆ ಬೆಳೆದ ಮಕ್ಕಳು ತನಗಾಸರೆಯಾಗುತ್ತಾರೆ ಎಂಬ ಹೆಬ್ಬಯಕೆಯಲ್ಲಿರುವ ಅದೆಷ್ಟೋ ಹೆತ್ತವರು, ಮಕ್ಕಳ ದುರಾಸೆಗೆ, ಅತಿಯಾಸೆಗೆ ಬಲಿಯಾಗಿ ವೃದ್ಧಾಶ್ರಮ ಸೇರುವ ಅದೆಷ್ಟೋ ಪ್ರಮೇಯಗಳನ್ನು ನಾವು ಕಂಡಿದ್ದೇವೆ. ತಾನು ತನ್ನ ಪ್ರಿಯತಮೆಯೊಂದಿಗೆ ಸುಖವಾಗಿರಬೇಕೆಂಬ ಹುಚ್ಚು ಆಸೆಯಲ್ಲಿ ವಿದೇಶದಲ್ಲಿ ಸೆಟಲ್ ಆಗಿ ಹೆತ್ತವರನ್ನು ಮರೆತು ಬಿಡುವ ನಿಷ್ಕರುಣಿ ಮಕ್ಕಳನ್ನು ನಾವು ನೋಡಿದ್ದೇವೆ. ಹೆತ್ತ ಕರುಳು ತನ್ನ ಮಕ್ಕಳ ಜೀವನಕ್ಕಾಗಿ ತನ್ನ ಜೀವವನ್ನೇ ಮುಡಿಪಾಗಿರಿಸಿ ಬದುಕು ಸವೆಸಿದಳೆಂಬ ವಿವೇಚನೆಯೂ ಇಲ್ಲದೆ ಅದಾವುದೋ … Read more

ಸುಳ್ಯಕ್ಕೆ ಬಿಜೆಪಿಯಲ್ಲಿ ನಿಮ್ಮ ಆಯ್ಕೆ ಯಾರು? ಸುಳ್ಯಕ್ಕೆ ಯಾರ ಸಾರಥ್ಯ ಬೇಕು ಎಂದು ನಿಮ್ಮ ಅನಿಸಿಕೆ?  

BJP Candidate for Sullia

ಸುಳ್ಯಕ್ಕೆ ಬಿಜೆಪಿಯಲ್ಲಿ ನಿಮ್ಮ ಆಯ್ಕೆ ಯಾರು? ಸುಳ್ಯಕ್ಕೆ ಯಾರ ಸಾರಥ್ಯ ಬೇಕು ಎಂದು ನಿಮ್ಮ ಅನಿಸಿಕೆ?   BJP Candidate for Sullia: ಕರ್ನಾಟಕ ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಲೇ ವಿವಿಧ ಕ್ಷೇತ್ರಗಳಲ್ಲಿ ಟಿಕೆಟ್ ಆಕಾಂಕ್ಷಿಗಳ ನಾನಾ ಹೆಸರುಗಳು ಕೇಳಿಬರುತ್ತಿವೆ. ಪುತ್ತೂರು ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಾಲಯದಲ್ಲಿ ಸಂಜೀವ ಮಠ೦ದೂರು ರವರ ಜೊತೆ ಅರುಣ್ ಕುಮಾರ್ ಪುತ್ತಿಲ ಹೆಸರು ಬಹಳ ಜೋರಾಗಿಯೇ ಕೇಳಿ ಬರುತ್ತಿದೆ. ಪುತ್ತಿಲರ ಪರವಾಗಿ ಈಗಾಗಲೇ ಟ್ವಿಟ್ಟರ್ ಟ್ರೆಂಡ್ ಸಹ ಅವರ ಅಭಿಮಾನಿಗಳು ಮುಂದುವರಿಸಿದ್ದಾರೆ. ಪುತ್ತೂರಿಗೆ … Read more

ಅಂಜುಶ್ರೀ ಪಾರ್ವತಿ ಸಾವಿಗೆ ಇಲಿ ವಿಷ ಸೇವೆನಯೇ ಕಾರಣ, ಬಿರಿಯಾನಿ ಅಲ್ಲ ಎಂದು ಮರಣೋತ್ತರ ಪರೀಕ್ಷೆಯಲ್ಲಿ ದೃಢ

Anjushree Parvati Death case

ಅಂಜುಶ್ರೀ ಪಾರ್ವತಿ ಸಾವಿಗೆ ಇಲಿ ವಿಷ ಸೇವೆನಯೇ ಕಾರಣ, ಬಿರಿಯಾನಿ ಅಲ್ಲ ಎಂದು ಬಂದ ಮರಣೋತ್ತರ ಪರೀಕ್ಷೆಯ  Anjushree Parvati Death case: ಮಂಜೇಶ್ವರ ಗೋವಿಂದ ಪೈ ಕಾಲೇಜು ವಿದ್ಯಾರ್ಥಿನಿ ಅಂಜುಶ್ರೀ ಪಾರ್ವತಿ(Anjushree Parvati) ಇತ್ತೀಚಿಗೆ ಒಂದು ಹೋಟೆಲ್ ನಿಂದ ಪಾರ್ಸೆಲ್ ತರಿಸಿ ತಿಂದ ಬಿರಿಯಾನಿಯಿಂದ ಸಾವನ್ನಪ್ಪಿ ಸಾಕಷ್ಟು ಸುದ್ದಿಗೆ ಗ್ರಾಸವಾಗಿತ್ತು. ಆದರೆ ಆಕೆಯ ಸಾವಿಗೆ ಇಲಿ ವಿಷ ಸೇವನೆಯೇ ಕಾರಣ ಎಂದು ರಾಸಾಯನಿಕ ಪರೀಕ್ಷೆಗಳು ದೃಢಪಟ್ಟಿವೆ.    ಕಾಸರಗೋಡು ಸಮೀಪದ ಪೆರುಂಬಳದ ಅಂಜುಶ್ರೀ ಪಾರ್ವತಿ ಅವರು … Read more

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ನಿಮ್ಮ ಆಯ್ಕೆ ಯಾರು? ವೋಟ್ ಮಾಡಿ 

Mangalore North Constituency MLA

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ನಿಮ್ಮ ಆಯ್ಕೆ ಯಾರು? ವೋಟ್ ಮಾಡಿ      Mangalore North Constituency MLA : 2018 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಎಸ್ ಎಸ್ ಕಾರ್ಯಕರ್ತ ಹಿಂದೂ ಮುಖಂಡ, ಸಾಮಾಜ ಸೇವಕ ಸತ್ಯಜಿತ್ ಸುರತ್ಕಲ್(Satyajit Suratkal) ರಿಗೆ ಹೈಕಮಾಂಡ್ ಟಿಕೇಟ್ ನೀಡದೆ, ಹೊಸ ಮುಖವಾದ ಯುವ ಉದ್ಯಮಿ ಮತ್ತು ವೈದ್ಯರಾದ ಡಾ. ಭರತ್ ಶೆಟ್ಟಿ ವೈ ರಿಗೆ ಟಿಕೆಟ್ ನೀಡಿ … Read more

ಅರುಣ್ ಕುಮಾರ್ ಪುತ್ತಿಲರಿಗೆ  ”ಮಳೆಗಾಲದಲ್ಲಿ ಅಣಬೆಗಳು ಮೂಡೋದು ಸಹಜ” ಎಂದು ನಗುತ್ತಲೇ ಟಾಂಗ್ ಕೊಟ್ಟ ಸಂಜೀವ ಮಠಂದೂರು

sanjeeva matandooru and arun kumar puttila

ಅರುಣ್ ಕುಮಾರ್ ಪುತ್ತಿಲರಿಗೆ  ”ಮಳೆಗಾಲದಲ್ಲಿ ಅಣಬೆಗಳು ಮೂಡೋದು ಸಹಜ” ಎಂದು ನಗುತ್ತಲೇ ಟಾಂಗ್ ಕೊಟ್ಟ ಸಂಜೀವ ಮಠಂದೂರು. ಬೆಂಬಲಿಗರ ಆಕ್ರೋಶಕ್ಕೆ ಗುರಿ    ಪುತ್ತೂರು: ಚುನಾವಣೆ ಹತ್ತಿರ ಬರುತ್ತಲೇ ರಾಜಕೀಯ ನಾಯಕರುಗಳ ನಡುವೆ ಮಾತಿನ ಸಮರ ಹುಟ್ಟಿಕೊಳ್ಳುವುದು ಸಹಜ. ಮಾತಿನ ಭರದಲ್ಲಿ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗೋದು ಸಹಜ. ಅದೇ ರೀತಿ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ವಿಧಾನ ಸಭಾ ಕ್ಷೇತ್ರದ ಹಾಲಿ ಶಾಸಕರಾದ ಸಂಜೀವ ಮಠಂದೂರು(Sanjeeva Matandoor) ರವರು ಇಂದು ಮಾಧ್ಯಮಕ್ಕೆ ಅಂತಹುವುದೇ ಒಂದು ಹೇಳಿಕೆ(Sanjeeva Matandoor … Read more

Happy Nag Panchami 2023 I ನಾಗರ ಪಂಚಮಿಯ ಹಾರ್ದಿಕ ಶುಭಾಶಯಗಳು

ಇವತ್ತು ಆಗಸ್ಟ್ 13, ನಾಗರ ಪಂಚಮಿಯ ದಿನ. ಶ್ರಾವಣ ಮಾಸದ ಶುಕ್ಲ ಪಕ್ಷದ 5ನೇ ದಿನದಂದು ನಾಗರ ಪಂಚಮಿಯನ್ನು ಆಚರಿಸಲಾಗುತ್ತದೆ. ಹಿಂದೂಗಳು ನಾಗ ದೇವತೆಗಳ ಮೇಲಿನ ಗೌರವದಿಂದ ಈ ದಿನವನ್ನು ಸಂಭ್ರಮದಿಂದ ಆಚರಿಸುತ್ತಾರೆ. ನಾಗರ ಪಂಚಮಿ ಮುಹೂರ್ತವು ಆಗಸ್ಟ್ 12 ರಂದು ಮಧ್ಯಾಹ್ನ 3:24 ಕ್ಕೆ ಆರಂಭವಾಗುತ್ತದೆ ಮತ್ತು ಆಗಸ್ಟ್ 13 ರಂದು ಮಧ್ಯಾಹ್ನ 1:42 ಕ್ಕೆ ಕೊನೆಗೊಳ್ಳುತ್ತದೆ.  Happy Nag Panchami 2021.   Also Read : ಜಾಗರೂಕರಾಗಿರಿ : ದರೋಡೆಕೋರರಿಂದ ಎಚ್ಚರವಿರಲು ಪೊಲೀಸರಿಂದ … Read more

ಜಾಗರೂಕರಾಗಿರಿ : ದರೋಡೆಕೋರರಿಂದ ಎಚ್ಚರವಿರಲು ಪೊಲೀಸರಿಂದ ಕೆಲವೊಂದು ಸೂಚನೆಗಳು : Instructions From the Police

Here are some instructions from the police to alert the burglars ಪುತ್ತೂರು : ಇತ್ತೀಚೆಗೆ ಪುತ್ತೂರು ತಾಲೂಕಿನ ಕಟ್ಟತ್ತಾರು, ಕೆಯ್ಯೂರು, ಮಾಡಾವು ಮತ್ತಿತರ ಕಡೆಯಲ್ಲಿ ರಾತ್ರಿ ಹೊತ್ತು ಕಳ್ಳರ ಗುಂಪೊಂದು ಕೆಲವು ಮನೆಗಳಿಗೆ ನುಗ್ಗಿ ದರೋಡೆ ಮಾಡುವ ಪ್ರಯತ್ನ ಮಾಡಿತ್ತು. ಕೆಲವು ಮನೆಗಳಿಂದ ಹಣ ಆಭರಣ ದೋಚಿ ಪರಾರಿಯಾಗಿದ್ದರು. ಕಳ್ಳರನ್ನು ಹಿಡಿಯುವ ಪ್ರಯತ್ನ ನಡೆಯುತ್ತಿದ್ದು, ಮಹತ್ತರ ಸುಳಿವುಗಳು ಸಿಕ್ಕಿದೆ ಎಂದು ಪೊಲೀಸ್ ಇಲಾಖೆ ತಿಳಿಸಿದೆ. instructions from the police. ಇದೇ ಕಳ್ಳರ … Read more

ಗುಡಿಸಿಲಿನಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೊಂದು ಸೂರು ಕಟ್ಟಿಕೊಟ್ಟು ಮಾದರಿಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು

ಕಡಬ: ಕಡಬ ತಾಲೂಕಿನ ಕುಂತೂರಿನ ಗ್ರಾಮದಲ್ಲೊಂದು ಬಡತನದ ಬೇಗೆಯಲ್ಲಿ ಮುರುಕಲು ಗುಡಿಸಲಿನಲ್ಲಿ ಜೀವನ ನಡೆಸುತ್ತಿದ್ದ ಅರುಣ್ ಕುಮಾರ್ ದಂಪತಿಗಳ ಕುಟುಂಬಕ್ಕೊಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಆಸರೆಯಾಗಿ ನಿಂತು ತಮ್ಮ ಸ್ವ ಇಚ್ಛೆಯಿಂದ ಸ್ವ ಖರ್ಚಿನಿಂದ ಒಂದು ಸದೃಢ ಮನೆಯನ್ನು ನಿರ್ಮಾಣ ಮಾಡಿ ಸಾರ್ಥಕ್ಯ ಮೆರೆದಿದ್ದಾರೆ. ಸಂಘದ ಕೆಲವು ಕಾರ್ಯಕರ್ತರು ಹೀಗೆ ದಾರಿಯಲ್ಲಿ ಒಂದು ದಿನ ಹೋಗುತ್ತಿರಬೇಕಾದರೆ ಬಹಳ ಶೋಚನೀಯ ಪರಿಸ್ಥಿತಿಯಲ್ಲಿ ಮುರಿದು ಬೀಳುವ ಹಂತದಲ್ಲಿದ್ದ ಒಂದು ಗುಡಿಸಲನ್ನು ಕಾಣುತ್ತಾರೆ. ಆ ಗುಡಿಸಲಿನ ಹತ್ತಿರ ಹೋದ … Read more

ತುಳುನಾಡಿನ ಜನರ ಭಾವನೆಗಳಿಗೆ ಧಕ್ಕೆ ಬರುವಂತೆ ಪೋಸ್ಟ್ ಮಾಡಿದ ಕಿಡಿಗೇಡಿಯ ಬಂಧನ

ಇತ್ತೀಚಿಗೆ ಕಿಡಿಗೇಡಿಯೊಬ್ಬ ತುಳುನಾಡಿನ ಧ್ವಜದ ಚಿಹ್ನೆಯನ್ನು ಒಂದು ಚಪ್ಪಲಿಗೆ ಎಡಿಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ತುಳು ಸಂಸ್ಕ್ರುತಿ ಮತ್ತು ತುಳುನಾಡಿನ ಜನರ ಭಾವನೆಗಳಿಗೆ ಧಕ್ಕೆ ಬರುವಂತೆ ಮಾಡಿದ್ದ. ಇದರಿಂದ ಇಡೀ ತುಳುನಾಡಿನ ಜನತೆ ತೀವ್ರ ಆಕ್ರೋಶಗೊಂಡಿದ್ದರು. ಅಲ್ಲದೆ ಪರವೂರಿನಲ್ಲಿರುವ ತುಳುನಾಡಿನ ಜನರು ಇದಕ್ಕೆ ಬೇಸರ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದ್ದರು ಮತ್ತು ಈ ವಿಕೃತವೆಸಗಿದವನನ್ನು ಆದಷ್ಟು ಬೇಗ ಬಂಧಿಸಲು ಒತ್ತಾಯಿಸಲಾಗಿತ್ತು. ಮಂಗಳೂರು ಮಹಾನಗರ ಪಾಲಿಕೆಯ ಕಾರ್ಪೊರೇಟರ್ ಶಶಿಧರ ಹೆಗ್ಡೆಯವರು ಇದರ ಬಗ್ಗೆ ಬರ್ಕೆ ಠಾಣೆಯಲ್ಲಿ ಕೇಸು ದಾಖಲಿಸಿದ್ದು  ತಕ್ಷಣ ಎಚ್ಛೆತ್ತ ಪೊಲೀಸರು ಈ ಕಿಡಿಗೇಡಿಯನ್ನು … Read more

ದ ಕ ಜಿಲ್ಲೆಯ ಪಡಿತರ ಕಾರ್ಡುದಾರರಿಗೆ ಇನ್ನು ಮುಂದೆ ಕೆಂಪು ಕುಚ್ಚಲಕ್ಕಿ (ಉರ್ಪೆಲ್) ವಿತರಣೆ : ಕೋಟ ಶ್ರೀನಿವಾಸ ಪೂಜಾರಿ

  ಮಂಗಳೂರು : ಸರಕಾರ ಪ್ರಸ್ತುತ ಪಡಿತರದಲ್ಲಿ ಸರಬರಾಜು ಮಾಡುತ್ತಿರುವ ಕುಚ್ಚಲಕ್ಕಿಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಜನರು ಅದರಲ್ಲಿ ಗ್ರಾಮೀಣ ಭಾಗದ ಜನರು ಬಳಸುವುದು ಬಹಳ ಕಡಿಮೆ ಮತ್ತು ಇಲ್ಲಿ ಬಳಸುವಂತಹ ಸಾಂಪ್ರದಾಯಿಕ ಅಕ್ಕಿ ಕೆಂಪು ಕುಚ್ಚಲಕ್ಕಿ ಯಾಗಿದ್ದರಿಂದ ಪಡಿತರದಲ್ಲಿ ದೊರೆಯುವ ಅಕ್ಕಿಯನ್ನು ಪಡೆಯುತ್ತಿಲ್ಲ ಮತ್ತು ಕೆಲವರು ಕಡಿಮೆ ದರಕ್ಕೆ ಮಾರಾಟ ಮಾಡುವ ಬಗ್ಗೆ ಕೇಳಿ ಬರುತ್ತಿದೆ.   ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವಂಥಹ ಕೋಟ ಶ್ರೀನಿವಾಸ ಪೂಜಾರಿಯವರು ದಕ್ಷಿಣ ಕನ್ನಡ … Read more

ಮಂಗಳೂರು : ಕೊರೋನಾ ಮಹಾಮಾರಿಗೆ ಪೊಲೀಸ್ ಇಲಾಖೆಯಾ ಅತೀ ಕಿರಿಯ ಮಹಿಳಾ ಪ್ರೊಬೆಷನರಿ ಪಿಎಸ್ಐ ಬಲಿ.

  ಮಂಗಳೂರು: ಕೊರೋನಾ ಮಹಾಮಾರಿಗೆ ದಕ್ಷಿಣ ಕನ್ನಡ ಜಿಲ್ಲಾ ಎಸ್ ಪಿ ಕಛೇರಿಯಲ್ಲಿ ಪ್ರೊಬೆಷನರಿ ಪಿ ಎಸ್ ಐ ಆಗಿ ಕಾರ್ಯ ನಿರ್ವಹಿಸುತ್ತಿದ್ದ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿಯೇ ಅತೀ ಕಿರಿಯ ಮಹಿಳಾ ಪಿ ಎಸ್ ಐ ಎನಿಸಿಕೊಂಡಿದ್ದ ಶ್ಯಾಮಿಲಿ (೨೪) ಅವರು ಬಲಿಯಾಗಿದ್ದಾರೆ.   ಶ್ಯಾಮಿಲಿಯವರು ಏಳು ತಿಂಗಳ ಗರ್ಭಿಣಿಯಾಗಿದ್ದು ಕೋವಿಡ್ ನಿಯಮಾನುಸಾರ ಒಂದು ತಿಂಗಳಿನಿಂದ ರಜೆಯಲ್ಲಿ ತಮ್ಮ ಊರಾದ ಕೋಲಾರದಲ್ಲಿಯೇ ನೆಲೆಸಿದ್ದರು. ಅಲ್ಲಿ ಅವರಿಗೆ ಕೋವಿಡ್ ಪ್ಯಾಸಿಟಿವ್ ಬಂದಿದ್ದು ಹೆಚ್ಚಿನ ಚಿಕಿತ್ಸೆಗೆ ಗೆ ಆಸ್ಪತ್ರೆಗೆ ದಾಖಲಿಸಲಾಗಿತ್ತು. … Read more

x
error

Enjoy this blog? Please spread the word :)

Why Manish Sisodia Was Arrested, CBI Explained