ಜೀವ ಕೊಟ್ಟ ಹೆತ್ತಬ್ಬೆಯ ಜೀವ ಉಳಿಸಿ ಋಣವಾ ತೀರಿಸಿದಳಾ ಮಗಳು?

Daughter saved mother life from cobra venom

ಜೀವ ಕೊಟ್ಟ ಹೆತ್ತಬ್ಬೆಯ ಜೀವ ಉಳಿಸಿ ಋಣವಾ ತೀರಿಸಿದಳಾ ಮಗಳು??   ಹೆಗಳೆತ್ತರಕ್ಕೆ ಬೆಳೆದ ಮಕ್ಕಳು ತನಗಾಸರೆಯಾಗುತ್ತಾರೆ ಎಂಬ ಹೆಬ್ಬಯಕೆಯಲ್ಲಿರುವ ಅದೆಷ್ಟೋ ಹೆತ್ತವರು, ಮಕ್ಕಳ ದುರಾಸೆಗೆ, ಅತಿಯಾಸೆಗೆ ಬಲಿಯಾಗಿ ವೃದ್ಧಾಶ್ರಮ ಸೇರುವ ಅದೆಷ್ಟೋ ಪ್ರಮೇಯಗಳನ್ನು ನಾವು ಕಂಡಿದ್ದೇವೆ. ತಾನು ತನ್ನ ಪ್ರಿಯತಮೆಯೊಂದಿಗೆ ಸುಖವಾಗಿರಬೇಕೆಂಬ ಹುಚ್ಚು ಆಸೆಯಲ್ಲಿ ವಿದೇಶದಲ್ಲಿ ಸೆಟಲ್ ಆಗಿ ಹೆತ್ತವರನ್ನು ಮರೆತು ಬಿಡುವ ನಿಷ್ಕರುಣಿ ಮಕ್ಕಳನ್ನು ನಾವು ನೋಡಿದ್ದೇವೆ. ಹೆತ್ತ ಕರುಳು ತನ್ನ ಮಕ್ಕಳ ಜೀವನಕ್ಕಾಗಿ ತನ್ನ ಜೀವವನ್ನೇ ಮುಡಿಪಾಗಿರಿಸಿ ಬದುಕು ಸವೆಸಿದಳೆಂಬ ವಿವೇಚನೆಯೂ ಇಲ್ಲದೆ ಅದಾವುದೋ … Read more

ನಾಳೆ ಪುತ್ತೂರಿಗೆ ರಾಜಕೀಯ ಚತುರ ಅಮಿತ್ ಶಾ ಎಂಟ್ರಿ, ಕಾರ್ಯಕ್ರಮಗಳ ವಿವರ ಹೀಗಿದೆ ನೋಡಿ 

Amit Shah visit to Puttur

ನಾಳೆ ಪುತ್ತೂರಿಗೆ ರಾಜಕೀಯ ಚತುರ ಅಮಿತ್ ಶಾ ಎಂಟ್ರಿ, ಕಾರ್ಯಕ್ರಮಗಳ ವಿವರ ಹೀಗಿದೆ ನೋಡಿ    Amit Shah visit to Puttur: ಚುನಾವಣೆ ಹತ್ತಿರ ಬರುತ್ತಲೇ ಚುನಾವಣಾ ಅಖಾಡಗಳು ರಂಗೇರುವುದು ಸಹಜ. ಕಳೆದ ಮೂರೂ ತಿಂಗಳಲ್ಲಿ ಸತತ ಮೂರನೇ ಬಾರಿ ಕರ್ನಾಟಕಕ್ಕೆ ಭೇಟಿ ಕೊಡುತ್ತಿರುವ ಕೇಂದ್ರ ಗೃಹ ಮಂತ್ರಿ ಮತ್ತು ಚುನಾವಣಾ ಚಾಣಕ್ಯರಾದ ಅಮಿತ್ ಶಾ Amit Shah ಈ ಸಲ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರವನ್ನು ತಂದೆ ತೀರುತ್ತೇವೆ ಎಂದು ಹಠ ಹಿಡಿದಂತಿದೆ. ಈ ಸಲ … Read more

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ನಿಮ್ಮ ಆಯ್ಕೆ ಯಾರು? ವೋಟ್ ಮಾಡಿ 

Mangalore North Constituency MLA

ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಲ್ಲಿ ನಿಮ್ಮ ಆಯ್ಕೆ ಯಾರು? ವೋಟ್ ಮಾಡಿ      Mangalore North Constituency MLA : 2018 ರ ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಎಸ್ ಎಸ್ ಕಾರ್ಯಕರ್ತ ಹಿಂದೂ ಮುಖಂಡ, ಸಾಮಾಜ ಸೇವಕ ಸತ್ಯಜಿತ್ ಸುರತ್ಕಲ್(Satyajit Suratkal) ರಿಗೆ ಹೈಕಮಾಂಡ್ ಟಿಕೇಟ್ ನೀಡದೆ, ಹೊಸ ಮುಖವಾದ ಯುವ ಉದ್ಯಮಿ ಮತ್ತು ವೈದ್ಯರಾದ ಡಾ. ಭರತ್ ಶೆಟ್ಟಿ ವೈ ರಿಗೆ ಟಿಕೆಟ್ ನೀಡಿ … Read more

”ನಾ’ನೊಂದು’ ಕಥೆಯಾದೆ” ಕನ್ನಡ ಕಥಾ ಸಂಪುಟ ಗೀತೆ ಫರ್ಸ್ಟ್ ಲುಕ್ ಪೋಸ್ಟರ್ ಬಿಡುಗಡೆ. 

”ನಾ’ನೊಂದು’ ಕಥೆಯಾದೆ” ಕನ್ನಡ ಕಥಾ ಸಂಪುಟ ಗೀತೆ ಫರ್ಸ್ಟ್ ಲುಕ್ ಪೋಸ್ಟರ್ ಬಿಡುಗಡೆ.  ಸುಳ್ಯ : ‘ಫ್ರೆಂಡ್ಸ್ ಫಾರೆವರ್’  ಇವರ ನಿರ್ಮಾಣದಲ್ಲಿ ಮೂಡಿಬರುತ್ತಿರುವ ವಿಭಿನ್ನ ಮತ್ತು ಸತ್ಯಾಧಾರಿತ ಕಥಾ ಹಂದರವುಳ್ಳ ಕನ್ನಡಾ ಕಥಾ ಸಂಪುಟ ಗೀತೆಯ ರೂಪದಲ್ಲಿ ”ನಾ’ನೊಂದು’ ಕಥೆಯಾದೆ”  ಎಂಬ ಆಲ್ಬಮ್ ಹಾಡೊಂದು ತಮ್ಮ ಯೂಟ್ಯೂಬ್ ಚಾನೆಲ್ ನಲ್ಲಿ ಬಿಡುಗಡೆ ಗೊಳ್ಳಲಿದ್ದು ಸದ್ಯ ಹಾಡಿನ ಫಸ್ಟ್ ಲುಕ್ ಪೋಸ್ಟರ್ ನ್ನು ಈಗಾಗಲೇ ಬಿಡುಗಡೆ ಮಾಡಲಾಗಿದೆ. ಬೆಳೆಯುವ ಸಿರಿ ಮೊಳಕೆಯಲ್ಲಿ ಅನ್ನು ವ ಗಾದೆ ಮಾತಿನಂತೆ ಮುಂದೆ ಕಲಾ … Read more

Harekala Hajabba Biography in Kannada | Padma Shri Harekala Hajabba Life Story | ಹರೇಕಳ ಹಾಜಬ್ಬ ಜೀವನ ಚರಿತ್ರೆ

Harekala Hajabba Biography in Kannada | ಹರೇಕಳ ಹಾಜಬ್ಬ ಜೀವನ ಚರಿತ್ರೆ Harekala Hajabba Biography in Kannada : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಅಕ್ಷರ ಸಂತ ಶಿಕ್ಷಣದಲ್ಲಿ ಕ್ರಾಂತಿಯನ್ನು ಮಾಡಿದ ಒಬ್ಬ ಸಾಮಾನ್ಯ ಮತ್ತು ಅತೀ ಸರಳ ಜೀವಿ ಹೃದಯ ಶ್ರೀಮಂತ ಹರೇಕಳ ಹಾಜಬ್ಬ ರವರಿಗೆ ಇಂದು ದೆಹಲಿಯ ರಾಷ್ಟ್ರಪತಿ ಭವನದಲ್ಲಿ ಭಾರತದ ಮಾನ್ಯ  ರಾಷ್ಟ್ರಪತಿಗಳಾದ ರಮಾನಾಥ ಕೊವಿಂದ್ ರವರು ಪದ್ಮ ಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು .    ಕಿತ್ತಳೆ ಹಣ್ಣು … Read more

Ruth Clare D’Silva Biography in Kannada | ಮಂಗಳೂರಿನ ಹುಡುಗಿ ರುತ್ ಕ್ಲೇರ್ ಡಿಸಿಲ್ವಾ ಸಿಎ ಪರೀಕ್ಷೆಯಲ್ಲಿ ಸಾಧನೆ

ರೂತ್ ಕ್ಲೇರ್ ಡಿ’ಸಿಲ್ವ ಸಾಧನೆ ಮತ್ತು ಜೀವನಚರಿತ್ರೆಯ ಮಾಹಿತಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟರ್ಡ್ ಅಕೌಂಟೆಂಟ್ಸ್ ಆಫ್ ಇಂಡಿಯಾ ನಡೆಸುವ ಚಾರ್ಟೆಡ್ ಅಕೌಂಟ್ ಅಂತಿಮ ಪರೀಕ್ಷೆಯಲ್ಲಿ ಮಂಗಳೂರಿನ ಹುಡುಗಿ Ruth Clare D’Silva ರವರು ಮೊದಲ ರಾಂಕ್ ಗಳಿಸುವುದರ ಮೂಲಕ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. 2021 ಸಾಲಿನ ಹಳೆಯ ಸಿಲಬಸ್ ಹೊಂದಿದ್ದ ಚಾರ್ಟೆಡ್ ಅಕೌಂಟೆಂಟ್ ಅಂತಿಮ ಪರೀಕ್ಷೆಯನ್ನು Institute of Chartered Accountants of India – ICAI ಜೂಲೈಯಲ್ಲಿ ಹಮ್ಮಿಕೊಂಡಿತ್ತು. ಇದರ ಫಲಿತಾಂಶ ಇಂದು ಹೊರ ಬಿದ್ದಿದ್ದು … Read more

ಗುಡಿಸಿಲಿನಲ್ಲಿ ವಾಸಿಸುತ್ತಿದ್ದ ಕುಟುಂಬಕ್ಕೊಂದು ಸೂರು ಕಟ್ಟಿಕೊಟ್ಟು ಮಾದರಿಯಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ ಕಾರ್ಯಕರ್ತರು

ಕಡಬ: ಕಡಬ ತಾಲೂಕಿನ ಕುಂತೂರಿನ ಗ್ರಾಮದಲ್ಲೊಂದು ಬಡತನದ ಬೇಗೆಯಲ್ಲಿ ಮುರುಕಲು ಗುಡಿಸಲಿನಲ್ಲಿ ಜೀವನ ನಡೆಸುತ್ತಿದ್ದ ಅರುಣ್ ಕುಮಾರ್ ದಂಪತಿಗಳ ಕುಟುಂಬಕ್ಕೊಂದು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕರ್ತರು ಆಸರೆಯಾಗಿ ನಿಂತು ತಮ್ಮ ಸ್ವ ಇಚ್ಛೆಯಿಂದ ಸ್ವ ಖರ್ಚಿನಿಂದ ಒಂದು ಸದೃಢ ಮನೆಯನ್ನು ನಿರ್ಮಾಣ ಮಾಡಿ ಸಾರ್ಥಕ್ಯ ಮೆರೆದಿದ್ದಾರೆ. ಸಂಘದ ಕೆಲವು ಕಾರ್ಯಕರ್ತರು ಹೀಗೆ ದಾರಿಯಲ್ಲಿ ಒಂದು ದಿನ ಹೋಗುತ್ತಿರಬೇಕಾದರೆ ಬಹಳ ಶೋಚನೀಯ ಪರಿಸ್ಥಿತಿಯಲ್ಲಿ ಮುರಿದು ಬೀಳುವ ಹಂತದಲ್ಲಿದ್ದ ಒಂದು ಗುಡಿಸಲನ್ನು ಕಾಣುತ್ತಾರೆ. ಆ ಗುಡಿಸಲಿನ ಹತ್ತಿರ ಹೋದ … Read more

ಈಗ ಎಲ್ಲಾ ಪಡ್ಡೆ ಹುಡುಗರ ಹೊಸ ಕ್ರಶ್ ”ಐಶ್ವರ್ಯ”: ಎಲ್ಲರ ವಾಟ್ಸಾಪ್ ಸ್ಟೇಟಸ್ ಲಿ ಇವರದ್ದೇ ಹವಾ

ಇನ್ನು ಸಾವು ಒಂದೇ ಎಂದು ಸಾಯಲು ಹೋರಟ ಹುಡುಗನ ಜೀವನದಲ್ಲಿ ಐಶ್ವರ್ಯ ಬಂದು ಮಾಡಿದ ಕರಾಮತ್ತು ಎಲ್ಲೆಡೆ ವೈರಲ್. ಅವಕಾಶಕ್ಕಾಗಿ ಕಾಯುವುದು ಜಾಣತನವಲ್ಲ ಅವಕಾಶ ಇರುವ ಕಡೆ ನುಗ್ಗಿಕೊಳ್ಳುವುದು ಜಾಣತನವೆಂಬುದನ್ನು ಇತ್ತೀಚಿಗೆ ಎಲ್ಲೆಡೆ ವೈರಲ್ ಆದ ”ಐಶ್ವರ್ಯ ಬಂದ್ಲು” ಅನ್ನುವ ಕಾಮಿಡಿ ವಿಡಿಯೋ ಹಿಂದಿರುವ ಮಂಗಳೂರಿನ ಹುಡುಗರು ತೋರಿಸಿಕೊಟ್ಟಿದ್ದಾರೆ. ಹೌದು ಇಂದು ಎಲ್ಲರ ಮೊಬೈಲ್ ವಾಟ್ಸಾಪ್ ಸ್ಟೇಟಸ್ ಲ್ಲಿ , ಗ್ರೂಪ್ ಗಳಲ್ಲಿ, ಟ್ರೊಲ್ ಪೇಜ್ ಗಳಲ್ಲಿ, ಫೇಸ್ಬುಕ್ ಲ್ಲಿ ಭಾರಿ ವೈರಲ್ ಆದ ಐಶ್ವರ್ಯ ವಿಡಿಯೋ … Read more

ದ ಕ ಜಿಲ್ಲೆಯ ಪಡಿತರ ಕಾರ್ಡುದಾರರಿಗೆ ಇನ್ನು ಮುಂದೆ ಕೆಂಪು ಕುಚ್ಚಲಕ್ಕಿ (ಉರ್ಪೆಲ್) ವಿತರಣೆ : ಕೋಟ ಶ್ರೀನಿವಾಸ ಪೂಜಾರಿ

  ಮಂಗಳೂರು : ಸರಕಾರ ಪ್ರಸ್ತುತ ಪಡಿತರದಲ್ಲಿ ಸರಬರಾಜು ಮಾಡುತ್ತಿರುವ ಕುಚ್ಚಲಕ್ಕಿಯನ್ನು ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ಬಹುತೇಕ ಜನರು ಅದರಲ್ಲಿ ಗ್ರಾಮೀಣ ಭಾಗದ ಜನರು ಬಳಸುವುದು ಬಹಳ ಕಡಿಮೆ ಮತ್ತು ಇಲ್ಲಿ ಬಳಸುವಂತಹ ಸಾಂಪ್ರದಾಯಿಕ ಅಕ್ಕಿ ಕೆಂಪು ಕುಚ್ಚಲಕ್ಕಿ ಯಾಗಿದ್ದರಿಂದ ಪಡಿತರದಲ್ಲಿ ದೊರೆಯುವ ಅಕ್ಕಿಯನ್ನು ಪಡೆಯುತ್ತಿಲ್ಲ ಮತ್ತು ಕೆಲವರು ಕಡಿಮೆ ದರಕ್ಕೆ ಮಾರಾಟ ಮಾಡುವ ಬಗ್ಗೆ ಕೇಳಿ ಬರುತ್ತಿದೆ.   ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವರಾಗಿರುವಂಥಹ ಕೋಟ ಶ್ರೀನಿವಾಸ ಪೂಜಾರಿಯವರು ದಕ್ಷಿಣ ಕನ್ನಡ … Read more

error

Enjoy this blog? Please spread the word :)

Why Manish Sisodia Was Arrested, CBI Explained