ಸೃಜನ ಶೀಲ ಯುವ ಬರಹಗಾರ್ತಿ ಪತ್ರಕರ್ತೆ ಹರ್ಷಿತಾ ಹರೀಶ್ ಕುಲಾಲ್

ಸಾಹಿತ್ಯ ಎಂಬುದು ಎಲ್ಲರಿಗೂ ಒಲಿಯುವಂಥದ್ದಲ್ಲ. ಸಾಹಿತ್ಯ ಒಲಿದವರಿಗೆ ಯಶಸ್ಸು ದೂರ ಉಳಿಯುವಂತದಲ್ಲ. ಯಾವುದೇ ಪ್ರತಿಭೆ ಇರಲಿ ಆ ಪ್ರತಿಭೆಯನ್ನು ನಮ್ಮಲ್ಲಿ ನಾವೇ ಗುರುತಿಸಿಕೊಂಡು ಮುನ್ನಡೆದರೆ ಅಂಥವರು ಖಂಡಿತಾ ಯಶಸ್ಸು ಕಾಣುತ್ತಾರೆ. ಸಾಧನೆ ಪ್ರತಿ ಹೆಜ್ಜೆಗೂ …

Read more

ಸುಳ್ಯ : ಎರಡೂ ಕಿಡ್ನಿಗಳ ವೈಫಲ್ಯದಿಂದ ಆಸ್ಪತ್ರೆಯಲ್ಲಿ ನಿಸ್ಸಹಾಯಕನಾಗಿ ಮಲಗಿರುವ ಹುಡುಗ ರಕ್ಷಿತ್ ಗೆ ಬೇಕಿದೆ ಸಹೃದಯಿ ದಾನಿಗಳ ನೆರವಿನ ಹಸ್ತ.

      ಈತ ಸುಳ್ಯ ತಾಲೂಕಿನ ಜಾಲ್ಸೂರು ಗ್ರಾಮದ ಅಡ್ಕಾರುಪದವಿನ ರಕ್ಷಿತ್ ಪಾಟಾಳಿ. ಖಾಸಗಿ ಕಂಪನಿಯೊಂದರಲ್ಲಿ ಉದ್ಯೋಗಿಯಾಗಿರುವ ಈತನದ್ದು ಬಡ ಕುಟುಂಬ. ರಕ್ಷಿತ್ ತನ್ನ ಎರಡೂ ಕಿಡ್ನಿಗಳೂ ವೈಫಲ್ಯಗೊಂಡು ಇಂದು ಆಸ್ಪತ್ರೆಯಲ್ಲಿ ಜೀವನ್ಮರಣ …

Read more